ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಶುಕ್ರವಾರ, ಅಕ್ಟೋಬರ್ 7, 2011

ಕಲಿಯುತ್ತಾ ಕಲಿಸೋಣ - ಮಾತಾಜಿ ವಿವೇಕಮಯೀ





     ಕಳೆದ ವರ್ಷ ಹಾಸನಜಿಲ್ಲೆಯ ಚನ್ನರಾಯಪಟ್ಟಣದಲ್ಲಿ "ಗುರು ಚಿಂತನ " ಎಂಬ ಒಂದು ವಿನೂತನ ಕಾರ್ಯಕ್ರಮ. ಬೆಂಗಳೂರಿನ ಸಪ್ತಮಿ ಟ್ರಸ್ಟ್ ನವರು ಭವತಾರಿಣಿ ಆಶ್ರಮದ ಪೂಜ್ಯ ಮಾತಾಜಿ ವಿವೇಕಮಯೀ ಅವರ ಮಾರ್ಗದರ್ಶನದಲ್ಲಿ ರಾಜ್ಯದ ಹಲವೆಡೆ ನಡೆಸುವ ಈ ಕಾರ್ಯಕ್ರಮದಲ್ಲಿ ಒಂದೆರಡು ಭಾರಿ ನಾನು ಭಾಗವಹಿಸಿರುವೆ. ಶಾಲಾ ಶಿಕ್ಷಕರ ಚೈತನ್ಯವನ್ನು ಜಾಗೃತಮಾಡುವ ಈ ಕಾರ್ಯಕ್ರಮಗಳು ಶಿಕ್ಷಕ ಸಮುದಾಯದ ಮೆಚ್ಚುಗೆ ಪಡೆದಿವೆ. ಶಿಕ್ಷಕರುಗಳಿಗಾಗಿ ನಡೆದಿರುವ ಈ ಕಾರ್ಯಕ್ರಮದಲ್ಲಿ ಮಾತಾಜಿ ವಿವೇಕಮಯಿಯವರು  ಆಡಿರುವ ಮಾತುಗಳು ನಮಗೂ ಪ್ರೇರಣಾದಾಯಕವೇ ಆಗಿವೆ. 
-ಹರಿಹರಪುರ ಶ್ರೀಧರ್.

 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ