ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಮಂಗಳವಾರ, ಜುಲೈ 24, 2012

ಭಗವಾನ್ ರಮಣ ಮಹರ್ಷಿಗಳು

ದಿನಾಂಕ 22.07.2012 ರಂದು ಹಾಸನದಲ್ಲಿ ನಡೆದ ಚಿನ್ಮಯ ಸತ್ಸಂಗದಲ್ಲಿ ತಿಪಟೂರು ಚಿನ್ಮಯ ಕೇಂದ್ರದ ಬ್ರಹ್ಮಚಾರಿ ಶ್ರೀ ಸುಧರ್ಮ ಚೈತನ್ಯರು ರಮಣ ಮಹರ್ಶಿಗಳ ಬಗ್ಗೆ ಪ್ರವಚನ ಮಾಡಿದರು. ಪ್ರವಚನದ, ಭಜನೆಯ ಮತ್ತು ಪ್ರವಚನಕ್ಕೆ ಪೂರಕವಾದ ಶ್ರೀ ಶಂಕರಾಚಾರ್ಯ ವಿರಚಿತ ನಿರ್ವಾಣಷಟ್ಕದ ಆಡಿಯೋ ಕ್ಲಿಪ್ ಗಳನ್ನು ಈ ಕೆಳಗೆ ನೀಡಲಾಗಿದೆ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ