ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಗುರುವಾರ, ಜೂನ್ 27, 2013

ವೇದೋಕ್ತ ಜೀವನ ಶಿಬಿರ ಮಾಹಿತಿ

* ಹೊರ ಊರಿನಿಂದ ಶಿಬಿರ ಶುಲ್ಕ ಪಾವತಿಸಿರುವವರು 
1.ಶ್ರೀ ವಿಜಯಕುಮಾರ್ ಕಲ್ಯಾಣ್- ದೊಡ್ಡಬಳ್ಳಾಪುರ
2.ಶ್ರೀ ಸುಹಾಸ್ ದೇಶಪಾಂಡೆ,ಬೆಂಗಳೂರು
3.ಶ್ರೀ ಸುಬ್ರಹ್ಮಣ್ಯ, ಬೆಂಗಳೂರು
4.ಶ್ರೀಮತಿ ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು 
5.ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು 
6.ಶ್ರೀ ಗಿರೀಶ್ ನಾಗಭೂಷಣ್, ಬೆಂಗಳೂರು
* ಹೊರ ಊರಿನಿಂದ  ದೂರವಾಣಿಯ ಮೂಲಕ ನೊಂದಾಯಿಸಿಕೊಂಡಿರುವವರು
1.ಶ್ರೀ ವಿಶ್ವನಾಥ್ ಕಿಣಿ-ಪುಣೆ 
2.ಶ್ರೀ ಮೋಹನ್ ಕುಮಾರ್, ನಂಜನ ಗೂಡು
3.ಶ್ರೀಗುರುಪ್ರಸಾದ್, ಭದ್ರಾವತಿ
4.ಶ್ರೀ ಮಹೇಶ್, ಭದ್ರಾವತಿ
5.ಶ್ರೀ ಶಿವಕುಮಾರ್, ಬೆಂಗಳೂರು
6.ಶ್ರೀ ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ

ಶಿಬಿರಶುಲ್ಕವನ್ನು ಈಗಾಗಲೇ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು ಶುಲ್ಕ ಪಾವತಿಸಿರುವವರ ಪಟ್ಟಿಯಲ್ಲಿ ಹೆಸರು ಸೇರಿರದಿದ್ದಲ್ಲಿ ನೀವು ಶುಲ್ಕ ಪಾವತಿಸಿರುವ ಲಭ್ಯ ವಿವರವನ್ನು vedasudhe@gmail.com ಗೆ ಮೇಲ್ ಮೂಲಕ ತಿಳಿಸಲು ವಿನಂತಿಸುವೆ. 

ಒಟ್ಟು 40 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು ಹೊರ ಊರುಗಳಿಂದ 15 ಜನರಿಗೆ ಮತ್ತು ಹಾಸನ ಜಿಲ್ಲೆಯಿಂದ 25 ಸಂಖ್ಯೆಗೆ ಮಿತಿಗೊಳಿಸಲಾಗುವುದು. ಶುಲ್ಕ ಪಾವತಿಸಲು  ಕಡೆಯ ದಿನ ಜುಲೈ 15. 

ಸೋಮವಾರ, ಜೂನ್ 24, 2013

ವೇದೋಕ್ತಜೀವನ ಶಿಬಿರ

ಓಂ
ವೇದಭಾರತೀ,ಹಾಸನ,

ವೇದೋಕ್ತಜೀವನ ಶಿಬಿರ

ಇದೇ ಆಗಸ್ಟ್ 23,24 ಮತ್ತು  25  ಮೂರು ದಿನಗಳ ವಸತಿ ಶಿಬಿರ

ಮಾರ್ಗದರ್ಶನ:
 ವೇದಾಧ್ಯಾಯೀ ಸುಧಾಕರಶರ್ಮ
ಬೆಂಗಳೂರು

ಸ್ಥಳ:  ಸಹೃದಯ  ಮಂದಿರ,ಶ್ರೀ ಶಂಕರಮಠದ ಆವರಣ,ಹಾಸನ

ಶುಲ್ಕ: 500:00 ರೂಗಳು

ಮೊದಲು ಬಂದ ಕೇವಲ 40  ಜನರಿಗೆ ಅವಕಾಶ

ನೊಂದಾಯಿಸಿಕೊಳ್ಳಲು ಕಡೆಯದಿನ 15.07.2013

ಹರಿಹರಪುರಶ್ರೀಧರ್-9663572406             ಕವಿನಾಗರಾಜ್-9448501804
---------------------------------------------------------------------
ತಾತ್ಕಾಲಿಕ ಸಮಯ ಸಾರಿಣಿ [ಶ್ರೀ ಸುಧಾಕರಶರ್ಮರ ಸಲಹೆಯ ಮೆರೆಗೆ ತಿದ್ದುಪಡಿಗೆ ಒಳಪಟ್ಟಿದೆ]

ಪ್ರಾತ:ಕಾಲ

5:00 ಉತ್ಥಾನ

5:00 ರಿಂದ 6:30  ಶೌಚ-ಸ್ನಾನ-ಪಾನೀಯ

6:30 ರಿಂದ 7:30 ಸಂಧ್ಯೋಪಾಸನೆ-ಅಗ್ನಿಹೋತ್ರ [ಶ್ರೀ ವಿಶ್ವನಾಥ ಶರ್ಮ]

7:30 ರಿಂದ 8:30  ಯೋಗ-ಪ್ರಾಣಾಯಾಮ[ಶ್ರೀ ಪಾರಸ್ ಮಲ್]

8:30 ರಿಂದ 9:30  ಉಪಹಾರ

9:30 ರಿಂದ 10:20 ವೇದೋಕ್ತ ಜೀವನ ಕ್ರಮ ಉಪನ್ಯಾಸ-ಪ್ರಶ್ನೋತ್ತರ [ ಶ್ರೀ ಸುಧಾಕರಶರ್ಮ] ಅವಧಿ-1  

10:30 ರಿಂದ 11:20 ವೇದೋಕ್ತ ಜೀವನ ಕ್ರಮ ಉಪನ್ಯಾಸ-ಪ್ರಶ್ನೋತ್ತರ [ ಶ್ರೀ ಸುಧಾಕರಶರ್ಮ] ಅವಧಿ-2  

11:30 ರಿಂದ 12:30  ವೇದಾಭ್ಯಾಸ [ಶ್ರೀ ವಿಶ್ವನಾಥ ಶರ್ಮ]

ಮಧ್ಯಾಹ್ನ

12:30 ರಿಂದ 3:00  ಭೋಜನ ವಿಶ್ರಾಂತಿ

3:00 ರಿಂದ 3:40 ವೇದೋಕ್ತ ಜೀವನ ಕ್ರಮ ಉಪನ್ಯಾಸ-ಪ್ರಶ್ನೋತ್ತರ [ ಶ್ರೀ ಸುಧಾಕರಶರ್ಮ] ಅವಧಿ-3

3:50 ರಿಂದ 4:30 ವೇದೋಕ್ತ ಜೀವನ ಕ್ರಮ ಉಪನ್ಯಾಸ-ಪ್ರಶ್ನೋತ್ತರ [ ಶ್ರೀ ಸುಧಾಕರಶರ್ಮ] ಅವಧಿ-4

4:30 ರಿಂದ 5:00- ಪಾನೀಯ

5:00 ರಿಂದ 7:00   ವೇದಾಭ್ಯಾಸ ಸಂಧ್ಯೋಪಾಸನೆ-ಅಗ್ನಿಹೋತ್ರ [ಶ್ರೀ ವಿಶ್ವನಾಥ ಶರ್ಮ]

ರಾತ್ರಿ

7:00 ರಿಂದ 8:00  ಉಪನ್ಯಾಸ [ ಶ್ರೀ ಸುಧಾಕರಶರ್ಮ] [ಸಾರ್ವಜನಿಕರಿಗೂ ಅವಕಾಶ ವಿರುತ್ತೆ]

8:00 ರಿಂದ 9:00 ಭೋಜನ

9:00 ರಿಂದ 10:00 ಅನೌಪಚಾರಿಕ


-: ಶಿಬಿರದ ವಿಶೇಷಗಳು :-

*   ಬೆಳಿಗ್ಗೆ ಮತ್ತು ಸಂಜೆ ವೈದಿಕ ಸಂಧ್ಯೋಪಾಸನಾ ಮತ್ತು ಅಗ್ನಿಹೋತ್ರ

*   ಪ್ರಾಣಾಯಾಮ ಮತ್ತು ಯೋಗಾಭ್ಯಾಸ

*   ವೇದ ಮಂತ್ರಾಭ್ಯಾಸ

*   ವೇದೋಕ್ತ ಜೀವನ ಪಥ-ಚಿಂತನೆ

*   ನಮ್ಮ ಅನುಮಾನಗಳಿಗೆ ಶ್ರೀ ಶರ್ಮರಿಂದ ಪರಿಹಾರ

*   ಶಿಬಿರ ಸಮಯ:  ಪ್ರಾತ: ಕಾಲ 6:00 ರಿಂದ ರಾತ್ರಿ 8:00

*   ವ್ಯವಸ್ಥೆ:  ವಸತಿ: ಪುರುಷರಿಗೆ ಮತ್ತು ಸ್ತ್ರೀಯರಿಗೆ ಪ್ರತ್ಯೇಕ.  ಸಾತ್ವಿಕ ಆಹಾರ -ವೇದೋಕ್ತ ವಿಚಾರ.

*   ಶಿಬಿರದಲ್ಲಿ ವೇದ ಸಾಹಿತ್ಯ ಮಾರಾಟಕ್ಕೆ ಲಭ್ಯ.

*  ಹೊರ ಊರುಗಳಿಂದ ಬಂದು ಪಾಲ್ಗೊಳ್ಳುವ  ಸ್ತ್ರೀ ಮತ್ತು ಪುರುಷರಿಗೆ  ಪ್ರತ್ಯೇಕವಾದ ಮಲಗುವ ಮತ್ತು ಸ್ನಾನ- ಶೌಚ    
     ಗೃಹದ  ವ್ಯವಸ್ಥೆ ಇರುತ್ತದೆ ಹೊರತೂ ಒಬ್ಬೂಬ್ಬರಿಗೂ ಪ್ರತ್ಯೇಕ ಕೊಠಡಿಗಳಿರುವುದಿಲ್ಲ.

*   ವೇದೋಕ್ತ ಜೀವನ ಶಿಬಿರವು ವಿಹಾರಕ್ಕಾಗಿ ಅಲ್ಲ.

*   ನಿಮ್ಮ ಯಾವುದೇ ಸಂದೇಹಗಳನ್ನು vedasudhe@gmail.com ಗೆ ಮೇಲ್ ಮಾಡಿ ತಿಳಿಸಿದರೆ ಉತ್ತರಿಸಲಾಗುವುದು.

* ಶಿಬಿರಾರ್ಥಿಗಳಿಗೆ ವಿವರವಾದ ಸೂಚನೆಯನ್ನು ಮುಂದೆ ಪ್ರಕಟಿಸಲಾಗುವುದು.ಶಿಬಿರಾರ್ಥಿಗಳು ತಮ್ಮ ಅಂಚೆ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು vedasudhe@gmail.com ಗೆ ಮೇಲ್ ಮಾಡಬೇಕಾಗಿ ಕೋರಿಕೆ.


* ಹೊರ ಊರಿನಿಂದ ಶಿಬಿರಾರ್ಥಿಗಳು [ 15 ಕ್ಕೆ ಮಿತಿಗೊಳಿಸಲಾಗುವುದು] 
1.ಶ್ರೀ ವಿಜಯಕುಮಾರ್ ಕಲ್ಯಾಣ್- ದೊಡ್ಡಬಳ್ಳಾಪುರ
2.ಶ್ರೀ ವಿಶ್ವನಾಥ್ ಕಿಣಿ-ಪುಣೆ 
3.ಶ್ರೀ ಮೋಹನ್ ಕುಮಾರ್, ನಂಜನ ಗೂಡು
4.ಶ್ರೀಗುರುಪ್ರಸಾದ್, ಭದ್ರಾವತಿ
5.ಶ್ರೀ ಮಹೇಶ್, ಭದ್ರಾವತಿ
6.ಶ್ರೀ ಗಿರೀಶ್ ನಾಗಭೂಷಣ್, ಬೆಂಗಳೂರು
7.ಶ್ರೀ ಶಿವಕುಮಾರ್, ಬೆಂಗಳೂರು
8.ಶ್ರೀ ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ
9.ಶ್ರೀ ಸುಬ್ರಹ್ಮಣ್ಯ, ಬೆಂಗಳೂರು
10.ಶ್ರೀಮತಿ ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು 
11.ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು 
12.ಶ್ರೀ ಸುಭಾಶ್ ದೇಶಪಾಂಡೆ,ಬೆಂಗಳೂರು
ಪ್ರವೇಶಾವಕಾಶ:
1. ಹಾಸನ: 15
2. ಚನ್ನರಾಯ ಪಟ್ನ: 10