ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಗುರುವಾರ, ಜೂನ್ 27, 2013

ವೇದೋಕ್ತ ಜೀವನ ಶಿಬಿರ ಮಾಹಿತಿ

* ಹೊರ ಊರಿನಿಂದ ಶಿಬಿರ ಶುಲ್ಕ ಪಾವತಿಸಿರುವವರು 
1.ಶ್ರೀ ವಿಜಯಕುಮಾರ್ ಕಲ್ಯಾಣ್- ದೊಡ್ಡಬಳ್ಳಾಪುರ
2.ಶ್ರೀ ಸುಹಾಸ್ ದೇಶಪಾಂಡೆ,ಬೆಂಗಳೂರು
3.ಶ್ರೀ ಸುಬ್ರಹ್ಮಣ್ಯ, ಬೆಂಗಳೂರು
4.ಶ್ರೀಮತಿ ಪುಷ್ಪಾ ಸುಬ್ರಹ್ಮಣ್ಯ, ಬೆಂಗಳೂರು 
5.ರಾಧೇಶ್ಯಾಮ್ ಸುಬ್ರಹ್ಮಣ್ಯ, ಬೆಂಗಳೂರು 
6.ಶ್ರೀ ಗಿರೀಶ್ ನಾಗಭೂಷಣ್, ಬೆಂಗಳೂರು
* ಹೊರ ಊರಿನಿಂದ  ದೂರವಾಣಿಯ ಮೂಲಕ ನೊಂದಾಯಿಸಿಕೊಂಡಿರುವವರು
1.ಶ್ರೀ ವಿಶ್ವನಾಥ್ ಕಿಣಿ-ಪುಣೆ 
2.ಶ್ರೀ ಮೋಹನ್ ಕುಮಾರ್, ನಂಜನ ಗೂಡು
3.ಶ್ರೀಗುರುಪ್ರಸಾದ್, ಭದ್ರಾವತಿ
4.ಶ್ರೀ ಮಹೇಶ್, ಭದ್ರಾವತಿ
5.ಶ್ರೀ ಶಿವಕುಮಾರ್, ಬೆಂಗಳೂರು
6.ಶ್ರೀ ಚಿತ್ತರಂಜನ್,ಕೈಗಾ, ಉ.ಕ.ಜಿಲ್ಲೆ

ಶಿಬಿರಶುಲ್ಕವನ್ನು ಈಗಾಗಲೇ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದು ಶುಲ್ಕ ಪಾವತಿಸಿರುವವರ ಪಟ್ಟಿಯಲ್ಲಿ ಹೆಸರು ಸೇರಿರದಿದ್ದಲ್ಲಿ ನೀವು ಶುಲ್ಕ ಪಾವತಿಸಿರುವ ಲಭ್ಯ ವಿವರವನ್ನು vedasudhe@gmail.com ಗೆ ಮೇಲ್ ಮೂಲಕ ತಿಳಿಸಲು ವಿನಂತಿಸುವೆ. 

ಒಟ್ಟು 40 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು ಹೊರ ಊರುಗಳಿಂದ 15 ಜನರಿಗೆ ಮತ್ತು ಹಾಸನ ಜಿಲ್ಲೆಯಿಂದ 25 ಸಂಖ್ಯೆಗೆ ಮಿತಿಗೊಳಿಸಲಾಗುವುದು. ಶುಲ್ಕ ಪಾವತಿಸಲು  ಕಡೆಯ ದಿನ ಜುಲೈ 15. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ